ಪತ್ರಕರ್ತರಿಗೂ ಅವಕಾಶ ನಿರ್ಬಂಧ
ಪ್ರತಿ ವರ್ಷವೂ ಅದ್ದೂರಿ ಪುತ್ತೂರು ಜಾತ್ರೆಯ ವರದಿಯನ್ನು ಮಾಡುತ್ತಿದ್ದ ಪುತ್ತೂರು ಪತ್ರಕರ್ತರನ್ನು ಈ ಬಾರಿ ಧ್ವಜಾರೋಹಣ ಸಂದರ್ಭದಲ್ಲಿ ದೇವಾಲಯದ ಅಂಕಣಕ್ಕೆ ಪ್ರವೇಶ ನಿಷೇಧಿಸಲಾಗಿತ್ತು. ಈ ನಡುವೆ ಉತ್ಸವಮೂರ್ತಿಯನ್ನು ಹೊರುವ ಅರ್ಚಕರ ವಿರುದ್ಧ ಪುತ್ತೂರಿನ ಹಿರಿಯ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಆದರೆ ಈ ದೂರನ್ನು ನಿರ್ಲಕ್ಷಿಸಿ ಧ್ವಜಾರೋಹಣ ಸಂದರ್ಭ ಅದೇ ಅರ್ಚಕರಿಂದ ಉತ್ಸವ ಮೂರ್ತಿ ಹೊರುವ ಕೆಲಸ ನಡೆಸಲಾಗಿತ್ತು. ಈ ಹಿನ್ನಲೆಯಲ್ಲಿಯೂ ಪತ್ರಕರ್ತರನ್ನು ಹೊರಗಿಡುವ ಕೆಲಸ ನಡೆದಿದೆ ಎನ್ನಲಾಗಿದೆ.
No comments:
Post a Comment