Friday, 10 April 2020

Mahalingesawra Temple Puttur 10 4 2020 1

ಪತ್ರಕರ್ತರಿಗೂ ಅವಕಾಶ ನಿರ್ಬಂಧ

ಪ್ರತಿ ವರ್ಷವೂ ಅದ್ದೂರಿ ಪುತ್ತೂರು ಜಾತ್ರೆಯ ವರದಿಯನ್ನು ಮಾಡುತ್ತಿದ್ದ ಪುತ್ತೂರು ಪತ್ರಕರ್ತರನ್ನು ಈ ಬಾರಿ ಧ್ವಜಾರೋಹಣ ಸಂದರ್ಭದಲ್ಲಿ ದೇವಾಲಯದ ಅಂಕಣಕ್ಕೆ ಪ್ರವೇಶ ನಿಷೇಧಿಸಲಾಗಿತ್ತು. ಈ ನಡುವೆ ಉತ್ಸವಮೂರ್ತಿಯನ್ನು ಹೊರುವ ಅರ್ಚಕರ ವಿರುದ್ಧ ಪುತ್ತೂರಿನ ಹಿರಿಯ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಆದರೆ ಈ ದೂರನ್ನು ನಿರ್ಲಕ್ಷಿಸಿ ಧ್ವಜಾರೋಹಣ ಸಂದರ್ಭ ಅದೇ ಅರ್ಚಕರಿಂದ ಉತ್ಸವ ಮೂರ್ತಿ ಹೊರುವ ಕೆಲಸ ನಡೆಸಲಾಗಿತ್ತು. ಈ ಹಿನ್ನಲೆಯಲ್ಲಿಯೂ ಪತ್ರಕರ್ತರನ್ನು ಹೊರಗಿಡುವ ಕೆಲಸ ನಡೆದಿದೆ ಎನ್ನಲಾಗಿದೆ.

No comments:

Post a Comment

Vivekananda THENKILA 2025 ಪುತ್ತೂರು ವಿವೇಕಾನಂದ ಶಾಲೆಯಲ್ಲಿ ಸಾಂಪ್ರದಾಯಿಕ ಶೈಲಿಯ...

ಪುತ್ತೂರು ವಿವೇಕಾನಂದ ಶಾಲೆಯಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ  ಶಾಲಾಪ್ರಾರಂಭೋತ್ಸವ.. ದಕ್ಷಿಣಕನ್ನಡ: ರಾಜ್ಯದೆಲ್ಲೆಡೆ ಇಂದಿನಿಂದ ಶಾಲೆಗಳು ಪ್ರಾರಂಭಗೊಂಡಿದೆ. ವಿವಿಧ ಶಾಲ...