Friday, 20 January 2023

 ಹಣದ ವಿಚಾರದಲ್ಲಿ ತಂಡವೊಂದು ವ್ಯಕ್ತಿಯನ್ನು ಅಪಹರಣ ಮಾಡಿ, ಸಹೋದರನ ಮಾಹಿತಿಯನ್ನು ಪಡೆಯುವ ಜತೆಗೆ ಹಣಕ್ಕೆ ಬೇಡಿಕೆ ಇಟ್ಟು ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿದೆ.



ಕೊಯಿಲ ನಿವಾಸಿ ನಿಝಾಮ್ (25) ಆಸ್ಪತ್ರೆಯಗೆ ದಾಖಲಾಗಿದ್ದಾರೆ. ಸಹೋದರ ಶಾರೂಕ್ (23) ಅವರನ್ನು ಅಪಹರಣ ಮಾಡಿದ್ದಾರೆಂದು ಹೇಳಲಾಗಿದೆ.


ಮಂಗಳೂರಿನ ಭಾಗಕ್ಕೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿ, ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಸಹೋದರನ ಮಾಹಿತಿ ಪಡೆದು ಆತನನ್ನು ಅಪಹರಣ ಮಾಡಿ ಹಣ ತರದೇ ಹೋದರೆ ತಮ್ಮನನ್ನು ಕೊಲೆ ಮಾಡುವುದಾಗಿ ಹೇಳಿದ್ದಾರೆ ಎಂದು ನಿಝಾಮ್ ಹೇಳಿದ್ದಾರೆ. ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

No comments:

Post a Comment

Vivekananda THENKILA 2025 ಪುತ್ತೂರು ವಿವೇಕಾನಂದ ಶಾಲೆಯಲ್ಲಿ ಸಾಂಪ್ರದಾಯಿಕ ಶೈಲಿಯ...

ಪುತ್ತೂರು ವಿವೇಕಾನಂದ ಶಾಲೆಯಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ  ಶಾಲಾಪ್ರಾರಂಭೋತ್ಸವ.. ದಕ್ಷಿಣಕನ್ನಡ: ರಾಜ್ಯದೆಲ್ಲೆಡೆ ಇಂದಿನಿಂದ ಶಾಲೆಗಳು ಪ್ರಾರಂಭಗೊಂಡಿದೆ. ವಿವಿಧ ಶಾಲ...